ನೇರಳೆ ಹಣ್ಣು ಸಕ್ಕರೆ ಕಾಯಿಲೆಗೆ ಇವತ್ತೇ ಸೇವಿಸಿ ಯಾಕಂದ್ರೆ,

ನಮಸ್ಕಾರ ಸ್ನೇಹಿತರೆ,

ಸ್ನೇಹಿತರೆ ಮಧುಮೇಹ ರೋಗಿಗಳು ಸಾಮಾನ್ಯವಾಗಿ ಏನು ತಿನ್ನಬೇಕು ಮತ್ತು ಯಾವುದನ್ನ ತಿನ್ನಬಾರದು ಎಂದು ಚಿಂತಿಸುತ್ತಾರೆ ಏಕೆಂದರೆ ಒಂದು ತಪ್ಪು ಆಹಾರವು ಅವರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಏರುಪೇರಾಗಿಸಬಲ್ಲದು ಆದ್ದರಿಂದ ಸಕ್ಕರೆ ಕಾಯಿಲೆ ಇರುವವರು ತಾವು ಸೇವಿಸುವ ಆಹಾರದ ಬಗ್ಗೆ ಬಹಳಷ್ಟು ಜಾಗರೂಕತೆಯಿಂದ ಇರಬೇಕು.

ಕೆಲವು ಹಣ್ಣುಗಳನ್ನು ಸಕ್ಕರೆ ಕಾಯಿಲೆ ಇರುವವರು ಆರಾಮವಾಗಿ ತಿನ್ನಬಹುದು ಮತ್ತು ಮಧುಮೇಹದಿಂದ ಮುಕ್ತರಾಗಬಹುದು ಅವುಗಳಲ್ಲಿ ನೇರಳೆ ಹಣ್ಣು ಕೂಡ ಒಂದು ಹಾಗಾದರೆ ನೇರಳೆ ಹಣ್ಣು ಮಧುಮೇಹಿ ರೋಗಿಗಳಿಗೆ ಯಾವೆಲ್ಲ ರೀತಿಯಲ್ಲಿ ಸಹಾಯಕವಾಗಲಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ ಬೇಸಿಗೆ ಮತ್ತು ಮಳೆಗಾಲದಲ್ಲಿ ಸಿಗುವ ನೇರಳೆ ಹಣ್ಣನ್ನು ತಿನ್ನುವ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು.

ಇದು ಅತ್ಯುತ್ತಮ ಮಧುಮೇಹದ ಆಹಾರವಾಗಿದೆ ಇದು ರಕ್ತದಲ್ಲಿನ ಸಕ್ಕರೆಯನ್ನ ನಿಯಂತ್ರಿಸುತ್ತದೆ ಎಂದು ಅನೇಕ ಸಂಶೋಧನೆಗಳಲ್ಲಿ ಕಂಡು ಬಂದಿದೆ ಇದನ್ನ ಸರಿಯಾಗಿ ತಿನ್ನುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿ ಇಡಬಹುದು ಇನ್ನು ಪೌಷ್ಟಿಕ ತಜ್ಞರ ಪ್ರಕಾರ ನೇರಳೆ ಹಣ್ಣು ಕಡಿಮೆ ಗ್ಲೇಸಮಿಕ್ ಇಂಡೆಕ್ಸ್ ಹೊಂದಿರುವ ಆಹಾರವಾಗಿದೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಾಮಾನ್ಯಗೊಳಿಸುತ್ತದೆ ಅಷ್ಟೇ ಅಲ್ಲದೆ ಇನ್ಸುಲೆನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ಸಯುಕ್ತಗಳನ್ನು ಹೊಂದಿರುತ್ತದೆ.

ಇದರಿಂದಾಗಿ ದೇಹವು ಈ ಹಾರ್ಮೋನ್ ನನ್ನ ಉತ್ತಮವಾಗಿ ಬಳಸಿಕೊಳ್ಳುತ್ತದೆ ಇನ್ನು ಮಧುಮೇಹ ಮತ್ತು ಅಧಿಕ ರಕ್ತದ ಸಕ್ಕರೆಯ ಲಕ್ಷಣಗಳು ಅಂದರೆ ರಾತ್ರಿಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆ ಹೆಚ್ಚಿನ ಬಾಯಾರಿಕೆ ಅನಗತ್ಯ ತೂಕ ನಷ್ಟ ಹಸಿವು ದೃಷ್ಟಿ ಮಂಜಾಗುವುದು ಕೈಕಾಲುಗಳು ಮರಗಟ್ಟುವಿಕೆ ವಾಸಿಯಾಗದಂತಹ ಗಾಯಗಳು ಇತ್ಯಾದಿ ಮಧುಮೇಹದ ಲಕ್ಷಣಗಳಾಗಿವೆ.

ಇನ್ನು ನೇರಳೆ ಹಣ್ಣು ತುಂಬಾ ಕಡಿಮೆ ಕ್ಯಾಲರಿಗಳನ್ನು ಹೊಂದಿದೆ ಮತ್ತು ಅದರಲ್ಲಿ ಬಹಳಷ್ಟು ಫೈಬರ್ ಇದೆ ಇದರಿಂದಾಗಿ ಇದು ತೂಕ ಇಳಿಸಲು ಉತ್ತಮ ಆಹಾರವಾಗಿದೆ ಇದು ದೀರ್ಘಕಾಲದವರೆಗೆ ಹೊಟ್ಟೆಯನ್ನು ತುಂಬಿರುವ ಹಾಗೆ ಮಾಡುವುದರ ಜೊತೆಗೆ ಕ್ಯಾಲರಿ ಸೇವನೆಯನ್ನು ಕಡಿಮೆ ಮಾಡುತ್ತದೆ ಇನ್ನು ಮಧುಮೇಹಕ್ಕೆ ಚಿಕಿತ್ಸೆ ನೀಡುವ ನೇರಳೆ ಹಣ್ಣು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನ ಹೊಂದಿರುತ್ತದೆ ಇದು ಪ್ರತ್ಯಾಕರ್ಷಣ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ ಸೋಂಕಿನಿಂದ ರಕ್ಷಿಸುತ್ತದೆ ಈ ಉತ್ಕರ್ಷಣ ನೀರೋಧಕ ಶಕ್ತಿಗಳು ಉರಿಯುತವನ್ನ ಕಡಿಮೆ ಮಾಡುವುದರ ಮೂಲಕ ಹೃದಯ ಕಾಯಿಲೆಗಳಿಂದ ರಕ್ಷಿಸುತ್ತದೆ ಅಷ್ಟೇ ಅಲ್ಲದೆ ನೇರಳೆ ಹಣ್ಣುನ್ನು ತಿನ್ನುವ ಪ್ರಯೋಜನಗಳು ಕೇವಲ ಮಧುಮೇಹ ಚಿಕಿತ್ಸೆ ತೂಕ ನಷ್ಟ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಹೊರತಾಗಿ ಅಧಿಕ ರಕ್ತದ ಸಕ್ಕರೆಯಲ್ಲಿ ಕಡಿತ ಆರೋಗ್ಯಕರ ಚರ್ಮ ಆರೋಗ್ಯಕರ ಕೂದಲು ರಕ್ತ ಪರಿಚಲನೆಗೆ ಸಹಕಾರಿಯಾಗಿದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544.

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave A Reply

Your email address will not be published.