ಪ್ರತಿದಿನ ಒಣ ಅಂಜೂರ ತಿಂದರೆ ದೇಹದ ಮೇಲೆ ಪರಿಣಾಮ ಏನಾಗುತ್ತದೆ ಗೊತ್ತಾ

ಪ್ರತಿದಿನ ಒಣ ಅಂಜೂರ ತಿಂದರೆ ದೇಹದ ಮೇಲೆ ಪರಿಣಾಮ ಏನಾಗುತ್ತದೆ ಗೊತ್ತಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಡ್ರೈ ಫ್ರೂಟ್ಸ್ ಗಳು ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಹೇಳಬಹುದು ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾಗುವಂತಹ ಬೇರೆ ಬೇರೆ ರೀತಿಯ ವಿಟಮಿನ್ಸ್ ಗಳು ಹಾಗೂ ಖನಿಜಂಶಗಳು ಎಲ್ಲವೂ ಕೂಡ ಡ್ರೈ ಫ್ರೂಟ್ಸ್ ನಲ್ಲಿ ಸಿಗುತ್ತದೆ ಅದರಲ್ಲೂ ತುಂಬಾ ಮುಖ್ಯವಾಗಿ ಒಣ ಅಂಜೂರವನ್ನು ಬಳಸುವುದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಬಹುದು ಈ ವಣ ಅಂಜೂರದಲ್ಲಿ

ಬೇರೆ ಬೇರೆ ರೀತಿಯ ವಿಟಮಿನ್ಸ್ ಗಳು ನಮಗೆ ಸಿಗುತ್ತದೆ ವಿಟಮಿನ್ಸ್ ಗಳು,ಕ್ಯಾಲ್ಸಿಯಂ ಎಲ್ಲವೂ ಕೂಡ ಸಿಗುತ್ತದೆ ಇನ್ನೂ ಇದರ ಪ್ರಯೋಜನಗಳೆಂದರೆ ರಕ್ತದ ಒತ್ತಡ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಇದು ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇಡಲು ತುಂಬಾ ಸಹಾಯವಾಗುತ್ತದೆ ನಾವು ಪ್ರತಿದಿನ ಒಣ ಅಂಜೂರವನ್ನು ಬಳಸಬಹುದು ಇನ್ನು ದೇಹದಲ್ಲಿ ತುಂಬಾ ಸುಸ್ತು ಇದ್ದಾಗ

ನಾವು ಇದನ್ನು ಬಳಸಬಹುದು ಇದು ದೇಹದಲ್ಲಿ ಸುಸ್ತು,ನಿಶಕ್ತಿಯನ್ನು ಕಡಿಮೆ ಮಾಡಿ ದೇಹದ ಶಕ್ತಿಯನ್ನು ಹೆಚ್ಚಿಸಲು ತುಂಬಾ ಸಹಾಯ ಮಾಡುತ್ತದೆ ಇದನ್ನು ಪ್ರತಿ ದಿನ ಕೂಡ ನಾವು ತಿನ್ನಬಹುದು ಇನ್ನು ಮೂಳೆಗಳ ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು ಇದರಲ್ಲಿ ಕ್ಯಾಲ್ಸಿಯಂ ಅಂಶ ಹೇರಳವಾಗಿ ಸಿಗುವುದರಿಂದ ನಮಗೆ ಮೂಳೆಗಳು ಆರೋಗ್ಯವಾಗಿರಲು ತುಂಬಾ

ಸಹಾಯ ಮಾಡುತ್ತದೆ ಮೂಳೆಗಳನ್ನು ಗಟ್ಟಿಯಾಗಿ ಇಡಲು ಕೂಡ ತುಂಬಾ ಒಳ್ಳೆಯದು ಇನ್ನು ಯಾರು ಮೂಲವ್ಯಾಧಿ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ ಅಂತವರಿಗೆ ತುಂಬಾ ಒಳ್ಳೆಯದು ಮೂಲವ್ಯಾಧಿಯಿಂದ ಬಳಲುತ್ತಿರುವವರು ವಣ ಅಂಜೂರವನ್ನು ಪ್ರತಿದಿನ ಬಳಸುವ ಅಭ್ಯಾಸ ಮಾಡಿಕೊಳ್ಳಿ ಇನ್ನೂ ಮಲಬದ್ಧತೆ ಸಮಸ್ಯೆ ಇರುವವರಿಗೆ ಕೂಡ ತುಂಬಾ ಒಳ್ಳೆಯದು ಇದರಲ್ಲಿ ನಾರಿನಂಶ ಹೇರಳವಾಗಿ ಸಿಗುವುದರಿಂದ ಯಾರಿಗೆ ಪ್ರತಿದಿನ ಸರಿಯಾಗಿ ಮಲವಿಸರ್ಜನೆ ಆಗುವುದಿಲ್ಲ ಹಾಗೂ ಗ್ಯಾಸ್ಟ್ರಿಕ್,ಹೊಟ್ಟೆ ಉಬ್ಬರ ಸಮಸ್ಯೆಗಳು ಇರುತ್ತದೆ ಅಂತಹವರಿಗೆ ತುಂಬಾ ಒಳ್ಳೆಯದು

ಪ್ರತಿದಿನ ಸರಿಯಾಗಿ ಒಲವಿಸರ್ಜನೆ ಆಗುವುದಕ್ಕೆ ಹಾಗೂ ತಿಂದಂತಹ ಆಹಾರ ಸರಿಯಾಗಿ ಜೀರ್ಣ ಆಗುವುದಕ್ಕೆ ಕೂಡ ತುಂಬಾ ಸಹಕಾರಿಯಾಗಿದೆ ಇನ್ನು ಇದರಲ್ಲಿ ಕಬ್ಬಿನಾಂಶ ಹೇರಳವಾಗಿ ನಮಗೆ ಸಿಗುವುದರಿಂದ ರಕ್ತಹೀನತೆ ಸಮಸ್ಯೆಗಳು ಉಂಟಾಗುವುದಿಲ್ಲ ಯಾರಿಗಾದರೂ

ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆ ಇದ್ದರೆ ಅಂತಹವರು ಕೂಡ ವಣ ಅಂಜೂರವನ್ನು ಬಳಸುವುದರಿಂದ ಹಿಮೋಗ್ಲೋಬಿನ್ ಕೊರತೆಯನ್ನು ಪರಿಹಾರ ಗೊಳಿಸಬಹುದು ಇನ್ನು ಗರ್ಭಿಣಿಯರಿಗೆ ಕೂಡ ತುಂಬಾ ಒಳ್ಳೆಯದು ಕಬ್ಬಿನಾಂಶ ಅವರ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಹಾಗೂ ಮಗುವಿನ ಬೆಳವಣಿಗೆಗೂ ಕೂಡ ತುಂಬಾ ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.