ಸ್ಟ್ರಾಬೆರಿ ಇಂತಹವರು ಹೀಗೆ ಬಳಸಿ ನೋಡಿ

ಸ್ಟ್ರಾಬೆರಿ ಇಂತಹವರು ಹೀಗೆ ಬಳಸಿ ನೋಡಿ

ನಾವು ಆರೋಗ್ಯವಾಗಿರಲು ಎಲ್ಲ ರೀತಿಯ ಸೊಪ್ಪು, ತರಕಾರಿ,ಹಣ್ಣುಗಳು ಹಾಗೂ ಸಮತೋಲನವಾದ ಆಹಾರದ ಅಗತ್ಯವಿರುತ್ತದೆ ಮುಖ್ಯವಾಗಿ ಹಣ್ಣುಗಳು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮಹತ್ವದ ಪಾತ್ರ ವಹಿಸುತ್ತದೆ ಎಲ್ಲ ರೀತಿಯ ಹಣ್ಣುಗಳಲ್ಲಿ ಒಂದೊಂದು ರೀತಿ ಆರೋಗ್ಯ ಪ್ರಯೋಜನಗಳು ಸಿಗುತ್ತದೆ ಅದರಲ್ಲಿ ಮುಖ್ಯವಾದ ಹಣ್ಣು ಎಂದರೆ ಸ್ಟ್ರಾಬೆರಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇದು ನೋಡಲು ಚೆನ್ನಾಗಿರುವುದಲ್ಲದೆ ನಮ್ಮ ಆರೋಗ್ಯಕ್ಕೆ ಅಷ್ಟೇ ಒಳ್ಳೆಯದು ಎಂದು ಹೇಳಬಹುದು ಬೇರೆ ಬೇರೆ ರೀತಿಯ ವಿಟಮಿನ್ಸ್ ಗಳು, ಪ್ರೋಟೀನ್ಗಳು, ನಾರಿನಂಶ ಹೇರಳವಾಗಿರುತ್ತದೆ ಮತ್ತು ಕ್ಯಾಲೋರಿ ತುಂಬಾ ಕಡಿಮೆ ಇರುತ್ತದೆ ಇದರಲ್ಲಿ ಫೈಬರ್ ಅಂಶ ಹೇರಳವಾಗಿ ಸಿಗುತ್ತದೆ ಹಾಗಾಗಿ ನಮ್ಮ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು ಜೀರ್ಣಕ್ರಿಯೆ ಸರಾಗವಾಗಿ ಆಗಲು ತುಂಬಾ ಸಹಾಯ ಮಾಡುತ್ತದೆ

ಅದೇ ರೀತಿ ಮಲಬದ್ಧತೆ ಸಮಸ್ಯೆ ಇರುವವರಿಗೆ ಕೂಡ ತುಂಬಾ ಒಳ್ಳೆಯದು ಇನ್ನು ಕಣ್ಣಿನ ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು ಕಣ್ಣಿನಲ್ಲಿ ಪೊರೆ ಆಗಬಾರದು ಎಂದರೆ ನಾವು ಸ್ಟ್ರಾಬೆರಿ ಹಣ್ಣನ್ನು ಬಳಸುವುದು ಉತ್ತಮ ನಾವು ಇದನ್ನು ಸೇವಿಸಿದಾಗ ಇದರಲ್ಲಿರುವ ವಿಟಮಿನ್ ಸಿ ನಮ್ಮ ಚರ್ಮದ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿರುತ್ತದೆ ಚರ್ಮದಲ್ಲಿ ಸುಕ್ಕು ಆಗದ ರೀತಿ ನೋಡಿಕೊಳ್ಳಲು ತುಂಬಾ ಒಳ್ಳೆಯದು ಈ ಸ್ಟ್ರಾಬೆರಿ ಯನ್ನು ಪೇಸ್ಟ್ ರೀತಿ ಮಾಡಿ ಮುಖಕ್ಕೆ ಹಚ್ಚಬಹುದು

ಇನ್ನು ಕೆಲವರಿಗೆ ಹಲ್ಲು ತುಂಬಾ ಹಳದಿ ಕಟ್ಟಿರುತ್ತದೆ ಅಂತಹವರಿಗೆ ತುಂಬಾ ಒಳ್ಳೆಯದು ಸ್ಟ್ರಾಬೆರಿ ಹಣ್ಣಿನ ಸಣ್ಣ ತುಂಡನ್ನು ತೆಗೆದುಕೊಂಡು ಹಲ್ಲಿಗೆ ತಿಕ್ಕುವುದರಿಂದ ಹಲ್ಲು ಬಿಳಿಯಾಗಿ ಕಾಣುತ್ತದೆ ಇನ್ನು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ತುಂಬಾ ಸಹಕಾರಿಯಾಗಿದೆ ಈ ಚಳಿಗಾಲದಲ್ಲಿ ಇನ್ಫೆಕ್ಷನ್ ಗಳು ಆಗಬಾರದು

ಎಂದರೆ ನಮ್ಮ ದೇಹದಲ್ಲಿ ಸಾಕಷ್ಟು ಪ್ರಮಾಣದ ಇಮ್ಯೂನಿಟಿ ಇರಬೇಕು ಇಮ್ಯುನಿಟಿ ಹೆಚ್ಚಿಸಲು ಸ್ಟ್ರಾಬೆರಿ ಹಣ್ಣನ್ನು ತಿನ್ನಬಹುದು ಇನ್ನು ಮೆದುಳಿನ ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು ಇದರಲ್ಲಿರುವ ವಿಟಮಿನ್ ಸಿ ನಮ್ಮ ಮೆದುಳನ್ನು ಚುರುಕಾಗಿ ಇಡುತ್ತದೆ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ ಕೂಡ ತುಂಬಾ ಒಳ್ಳೆಯದು ಇದರಲ್ಲಿ ನಮಗೆ ನ್ಯಾಚುರಲ್ ಫಾಲಿಕ್ ಆಸಿಡ್ ಸಿಗುತ್ತದೆ ಹಾಗಾಗಿ ಇದನ್ನು ಬಳಸುವುದರಿಂದ ಗರ್ಭಿಣಿ ಸ್ತ್ರೀಯರಿಗೆ ಹಾಗೆ ಹೊಟ್ಟೆಯಲ್ಲಿರುವ ಮಗುವಿನ ಬೆಳವಣಿಗೆಗೆ ತುಂಬಾ ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.