ಯಾವ ಸಮಯದಲ್ಲಿ ಬೆಕ್ಕು ರಸ್ತೆಗೆ ಅಡ್ಡ ಬಂದರೆ ಶುಭ

ಯಾವ ಸಮಯದಲ್ಲಿ ಬೆಕ್ಕು ರಸ್ತೆಗೆ ಅಡ್ಡ ಬಂದರೆ ಶುಭ

ಬೆಕ್ಕು ದಾರಿಗೆ ಅಡ್ಡವಾಗಿ ಹೋದರೆ ಆಗುವ ಕೆಲಸ ಆಗುವುದಿಲ್ಲ ಎಂಬ ನಂಬಿಕೆ ಇದೆ ಆದರೆ ಯಾವ ಸಮಯದಲ್ಲಿ ಬೆಕ್ಕು ರಸ್ತೆಗೆ ಅಡ್ಡವಾಗಿ ಹೋದರೆ ಶುಭ ಎಂದು ತಿಳಿಯೋಣ ಯಾರಿಂದ ತಪ್ಪಿಸಿಕೊಂಡರು ಮನುಷ್ಯ ಗ್ರಹಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಅವನ ಮೇಲೆ ಒಂದಲ್ಲ ಒಂದು ಗ್ರಹ ಶುಭ ಮತ್ತು ಅಶುಭ ಪ್ರಯೋಗಗಳನ್ನು ಮಾಡುತ್ತಲೇ ಇರುತ್ತದೆ ಹಾಗಾಗಿಯೇ ಮನುಷ್ಯ ಯಾವಾಗಲೂ ಸುಖವಾಗಿರಲು ಸಾಧ್ಯವೇ ಇಲ್ಲ ಮತ್ತು ಯಾವಾಗಲೂ ದುಃಖದಿಂದ ಇರುವುದಿಲ್ಲ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಅದರಲ್ಲೂ ರಾಹುವಿನ ಪ್ರಭಾವ ನಮ್ಮ ಮೇಲೆ ಇದ್ದರೆ ದುಃಖವೇ ನಮ್ಮ ಪಾಲಾಗುತ್ತದೆ ಇನ್ನು ರಾಹುವಿನ ವಾಹನ ಬೆಕ್ಕು ಹಾಗಾಗಿಯೇ ಬೆಕ್ಕನ್ನು ಅಪಶಕುನ ಎಂದು ಕರೆಯುತ್ತಾರೆ ಬೆಕ್ಕು ಅಡ್ಡ ಹೋದರೆ ತಮ್ಮ ಕೆಲಸ ಆಗುವುದಿಲ್ಲ ಎಂದು ನಿರ್ಧಾರ ಮಾಡುವವರು ಕೆಲವರಾದರೆ ನಮಗೇನು ಆಪತ್ತು ಸಂಭವಿಸಲಿದೆ ಎಂದು ತಿಳಿಯುವವರು ಕೆಲವರು ಹಾಗಾಗಿ ಬೆಕ್ಕು ಅಡ್ಡ ಹೋದರೆ ಅಲ್ಲಿ ಉಗಿದು ಕೆಲಕಾಲ ನಿಂತು ನಂತರ ಮುಂದೆ ಸಾಗುವ ಜನರಿದ್ದಾರೆ ಆದರೆ ಬೆಕ್ಕು ಬರಿ ಅಪಶಕುನವಲ್ಲ ಶುಭ ಶಕುನವನ್ನು ಸಹ ತರಬಹುದು

ಕೆಲವು ಶಕುನಗಳ ಪ್ರಕಾರ ದೀಪಾವಳಿಯ ದಿನ ಬೆಕ್ಕು ಮನೆಗೆ ಬಂದರೆ ಶುಭ ಶಕುನ ಎಂದು ನಂಬಲಾಗಿದೆ ಈ ದಿನ ಬೆಕ್ಕು ಮನೆಗೆ ಬಂದರೆ ಆರ್ಥಿಕ ಪರಿಸ್ಥಿತಿ ಉತ್ತಮವಾಗುತ್ತದೆ ಅಲ್ಲದೇ ದರಿದ್ರ ಲಕ್ಷ್ಮಿ ಕೂಡ ಈ ದಿನ ಮನೆಗೆ ಬೆಕ್ಕು ಬಂದಾಗ ಅದರೊಂದಿಗೆ ಹೊರಗೆ ಹೋಗುತ್ತಾಳೆ ಎನ್ನುವ ನಂಬಿಕೆ ಇದೆ ಅಲ್ಲದೆ ಬೆಕ್ಕು ಮಾಂಸವನ್ನು ಹಿಡಿದು ನಿಮಗೆ ಅಡ್ಡಲಾಗಿ ಹೋದರೆ ಇದು ಕೂಡ ಉತ್ತಮ ಸಂಕೇತ ಬೆಕ್ಕು ತನ್ನ ಮರಿಯೊಂದಿಗೆ ರಸ್ತೆ ದಾಟುವುದನ್ನು ನೀವು ಕಂಡರೆ ಅದು ಕೂಡ ಒಳ್ಳೆಯ ಸೂಚನೆ ಎಂದು ಹೇಳಲಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.